30 ಅಡಿ ಆಳದ ಬಾವಿಗೆ ಬಿದ್ದ 1 ವರ್ಷದ ಕರುವನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು

4

ಗೋಳಿತೊಟ್ಟು: ಬಾವಿಗೆ ಬಿದ್ದ ಪುಟ್ಟ ಕರುವೊಂದನ್ನು ಬಜರಂಗದಳದ ಕಾರ್ಯಕರ್ತರು ರಕ್ಷಿಸಿ ಸುದ್ದಿಯಾಗಿದ್ದಾರೆ. ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ರಮೇಶ ಕಲ್ಲಡ್ಕ ಇವರ ಮನೆಯ  1ವರ್ಷದ ಕರು 30 ಅಡಿ ಆಳದ ಬಾವಿಗೆ ಬಿದ್ದು ಜೀವನ್ಮರಣ ಸ್ಥಿತಿಯಲ್ಲಿತ್ತು. ತಕ್ಷಣ ಬಾವಿಗಿಳಿದ ಬಜರಂಗದಳದ ಕಾರ್ಯಕರ್ತರು ಸುರಕ್ಷಿತವಾಗಿ ಗೋವನ್ನು ಮೇಲಕ್ಕೆ ತರುವಲ್ಲಿ ಯಶಸ್ವಿಯಾದರು. ಬಾಲಕೃಷ್ಣ ಗೌಡ ಗೌಡತ್ತಿಗೆ ಬಾವಿಗಿಳಿದು ಕರುವನ್ನು ಮೇಲಕ್ಕೆತ್ತಲು ಮುಖ್ಯ ಕಾರ್ಯ ನಿರ್ವಹಿಸಿದರು. ಉಳಿದಂತೆ ರಕ್ಷಣಾ ಕಾರ್ಯದಲ್ಲಿ ಬಜರಂಗದಳ ಗೋಳಿತ್ತೊಟ್ಟು ಪ್ರಖಂಡ ಸಂಚಾಲಕ ರಾಜೇಶ್ ಕಲ್ಲಡ್ಕ, ಸಹ ಸಂಚಾಲಕ ನಾಗೇಶ್ ಪೆರಣ, ನವೀನ್ ಕೋಡಿಯಡ್ಕ, ರಾಮಚಂದ್ರ ಪೆರಣ, ವಿಶ್ವನಾಥ ಪೆರಣ ಮತ್ತಿತರರು ಭಾಗಿಯಾಗಿದ್ದರು.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo