ಕರಾವಳಿ

ಸ್ವಯಂ ಪ್ರೇರಿತ ಬಂದ್ ಗೆ ಹಿಂದೂ ಸಂಘಟನೆಗಳ ಕರೆ

ನ್ಯೂಸ್ ನಾಟೌಟ್: ಬಿಜೆಪಿ ಯುವ ಮೋರ್ಚಾ ನಾಯಕನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಇಂದು (ಜು.27) ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿವೆ.

ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಃ ಪ್ರೇರಿತ ಬಂದ್ ನಡೆಸಲಾಗುವುದು. ಕೃತ್ಯಕ್ಕೆ ಪ್ರೇರಣೆ ನೀಡಿದ ಪಿಎಫ್‌ಐ ಹಾಗೂ ಎಸ್ ಡಿಪಿಐ ನಾಯಕರನ್ನು ಬಂಧಿಸಬೇಕು. ಇಡೀ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Related posts

‘ಬೀರ್ಯ ಕೊಡವ ಸಿನಿಮಾ’ದಲ್ಲಿ ನಟಿಸಿದ್ದ ಮಗು ಬಾವಿಗೆ ಬಿದ್ದು ಮೃತ್ಯು,ಬಲೂನ್ ನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ದುರಂತ

ಸುಳ್ಳಿನ ಕಂತೆಯಲ್ಲಿ ಕಟ್ಟಿದ ಕೋಟೆ ಹೆಚ್ಚು ಸಮಯ ಬಾಳಲಾರದು..! ಅನ್ನ ತಿನ್ನುವವರೇ ಮಣ್ಣು ತಿನ್ನುವ ಕೆಲಸ ಮಾಡಿದ್ರೆ..?

ವ್ಯಕ್ತಿಗಳಿಂದ ಹಣ ಸ್ವೀಕರಿಸಿ ಪತ್ನಿಗೆ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಗಂಡನ ಒತ್ತಾಯದ ಆರೋಪ ,ಪಾಪಿ ಪತಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ