ಬೆಳ್ತಂಗಡಿ: ಬ್ಯಾಂಕ್‌ ಹೆಸರಲ್ಲಿ ಯಾಮಾರಿಸಿ ಹಣ ದೋಚಿದ ಖದೀಮ ಕಳ್ಳರು..!

4

ಬೆಳ್ತಂಗಡಿ: ನಿಮ್ಮ ಉಳಿತಾಯ ಖಾತೆಗೆ ಪಾನ್ ಕಾರ್ಡ್‌ ನಂಬರ್‌ ಲಿಂಕ್‌ ಮಾಡಿ. ಇಲ್ಲವಾದರೆ ಖಾತೆ ಬ್ಲಾಕ್‌ ಮಾಡಲಾಗುವುದು. ಬ್ಯಾಂಕ್‌ ಖಾತೆಯ ವೆಬ್‌ಸೈಟ್‌ ಲಿಂಕ್‌ನಲ್ಲಿ ಸುಲಭವಾಗಿ ಪಾನ್ ನಂಬರ್‌ ಅನ್ನು ನೀವಾಗಿಯೇ ದಾಖಲಿಸಬಹುದು ಎನ್ನುವ ಸಂದೇಶವನ್ನು ನಂಬಿ ವಂಚಕರು ಕಳುಹಿಸಿದ್ದ ನಕಲಿ ವೆಬ್‌ಸೈಟ್‌ನಲ್ಲಿ ಬ್ಯಾಂಕ್‌ ಖಾತೆಯ ವಿವರ ದಾಖಲಿಸುತ್ತಿದ್ದಂತೆಯೇ ಖಾತೆಯಲ್ಲಿದ್ದ 55,620 ರೂ. ಹಣ ವಿತ್ ಡ್ರಾ ಘಟನೆ ನಡೆದಿದೆ. ವ್ಯಕ್ತಿಯೊಬ್ಬರು ಈಗ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

ಏನಿದು ಘಟನೆ?

ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಕೊಡಂಗೆ ಮನೆ ನಿವಾಸಿ ಆಟೋ ರಿಕ್ಷಾಚಾಲಕ ಅಬ್ದುಲ್‌ ರಹಿಮಾನ್ ಹಣ ಕಳೆದುಕೊಂಡು ಮೋಸ ಹೋದವರು. ಅವರ ಮೊಬೈಲ್‌ಗೆ ಭಾರತೀಯ ಸ್ಟೇಟ್‌ ಬ್ಯಾಂಕ್‌ನಿಂದ ಕಳುಹಿಸಲಾಗಿದೆ ಎಂದು ಬಿಂಬಿಸಲಾದ ಸಂದೇಶದಲ್ಲಿ ನಿಮ್ಮ ಉಳಿತಾಯ ಖಾತೆಗೆ ಕೂಡಲೇ ಪಾನ್ ನಂಬರ್‌ ಅನ್ನು ಜೋಡಿಸಿ. ಇಲ್ಲವಾದರೆ ಖಾತೆಯನ್ನು ಬ್ಲಾಕ್‌ ಮಾಡಲಾಗುವುದು. ಪಾನ್ ನಂಬರ್‌ ಅನ್ನು ಖಾತೆಗೆ ಜೋಡಿಸಲು ನಮ್ಮ ವೆಬ್‌ಸೈಟ್‌ ಲಿಂಕ್‌ ಅನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿತ್ತು. ಇದನ್ನು ನಂಬಿ ಅವರು ಮೋಸ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕೊಡಗುಕ್ರೈಂ

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ...

Latestಕ್ರೈಂಬೆಂಗಳೂರು

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ...

Latestಕ್ರೈಂಬೆಂಗಳೂರು

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ...

@2025 – News Not Out. All Rights Reserved. Designed and Developed by

Whirl Designs Logo