ಕರಾವಳಿ

ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಅಡ್ಡೆಗೆ ಗಣಿ ಇಲಾಖೆ ತಂಡ ದಾಳಿ ನಡೆಸಿರುವ ಘಟನೆ ನಡೆದಿದೆ. ದಾಳಿ ವೇಳೆ ಮರಳುಗಾರಿಕೆಗೆ ಬಳಸಿದ ಮೂರು ಬೋಟ್, ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ತಿಂಗಳನಿಂದ ಕರಾವಳಿಯಲ್ಲಿ ಅಕ್ರಮ ಮರಳುಗಾರಿಕೆ ಪ್ರಕರಣ ಹೆಚ್ಚಾಗುತ್ತಿದ್ದು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

Related posts

ಸುಳ್ಯ: ಎಲೆಕ್ಟ್ರಿಷಿಯನ್ ಸತ್ಯಣ್ಣ ಇನ್ನಿಲ್ಲ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು

ಬಸ್​ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥ..! ಚಲಿಸುತ್ತಿದ್ದ ಬಸ್ ಹತ್ತಿ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಟ್ರಾಫಿಕ್​ ಪೊಲೀಸ್..!

ವೀರ ಮಾರುತಿ ಟ್ರೋಫಿಯ ಕ್ರಿಕೆಟ್ ಪಂದ್ಯಾಟ ಸಂಪನ್ನ