ಕ್ರೈಂ

ಬ್ರೆಡ್ ಮಾಡುತ್ತಿದ್ದಾಗ ಬೆಂಕಿ ದುರಂತ, ವ್ಯಕ್ತಿಗೆ ಗಂಭೀರ ಗಾಯ

513

ಸುಳ್ಯ: ಬೇಕರಿಯಲ್ಲಿ ಬ್ರೆಡ್ ಮಾಡುತ್ತಿದ್ದ ವ್ಯಕ್ತಿಗೆ ಬೆಂಕಿ ತಾಗಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಗಾಯಗೊಂಡವನ್ನು ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಅರಂತೋಡಿನಲ್ಲಿರುವ ತಮ್ಮ ಸಹೋದರನ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಒಮ್ಮೆಲೆ ಗ್ಯಾಸ್ ಹೊರ ಬಂದು ಮಂಜುನಾಥರ ಮುಖ ಮತ್ತು ಎದೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಗಿದೆ.

See also  ಮೋದಿ ವಿರುದ್ಧ ಅವಹೇಳನ ಪ್ರಕರಣ: ಲೋಕಸಭೆಯಿಂದ ಅನರ್ಹಗೊಂಡ ರಾಹುಲ್ ಗಾಂಧಿ ! 6 ವರ್ಷಗಳ ಕಾಲ ಅನರ್ಹತೆ ಸಾಧ್ಯತೆ!
  Ad Widget   Ad Widget     Ad Widget   Ad Widget   Ad Widget   Ad Widget