ಕರಾವಳಿ

ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ..! ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನ್ಯೂಸ್ ನಾಟೌಟ್: ಯುವಕನೊಬ್ಬ ಮನೆಯ ಸಿಟೌಟ್ ನಲ್ಲಿ ನೇಣಿಗೆ ಶರಣಾದ ಘಟನೆ ಏ.9ರಂದು ಪೆರುವಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪೆರುವಾಜೆ ಚೆನ್ನಪ್ಪ ಗೌಡರ ಪುತ್ರ ಮಹೇಶ್ (36 ವರ್ಷ) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸುಳ್ಯ ಹಬ್ಬ ಸಮಿತಿ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಪುನರಾಯ್ಕೆ

ಪ್ರವೀಣ್‌ ನೆಟ್ಟಾರ್‌ ಹತ್ಯೆ ನಡೆಸಿದ್ದು ಇದೇ ಕಾರಣಕ್ಕೆ..! ಎನ್‌ಐಎ ಹೇಳಿದ ಸ್ಫೋಟಕ ಸತ್ಯ

ದಸರಾ ಆನೆ ಬಲರಾಮನಿಗೆ ಗುಂಡು ಹೊಡೆದ ಪಾಪಿ..!