ಕರಾವಳಿ

ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ, ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಯ ಸಹೋದರನ ಬಂಧನ

ನ್ಯೂಸ್ ನಾಟೌಟ್ : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಶಫೀಕ್ ಬೆಳ್ಳಾರೆಯ ಸಹೋದರನೊಬ್ಬ ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬೆಳ್ಳಾರೆಯ ಪೊಲೀಸ್ ಠಾಣೆಯ ಎದುರು ಕ್ರಮಕ್ಕೆ ಆಗ್ರಹಿಸಿ ಹಿಂದೂ ಪರ ಕಾರ್ಯಕರ್ತರು ನೆರೆದಿದ್ದರು. ಈ ಹಿನ್ನೆಲೆಯಲ್ಲಿ ಬಂಧನವಾಗಿದೆ ಎಂದು ತಿಳಿದು ಬಂದಿದೆ. ಬಂಧಿತನನ್ನು ಬೆಳ್ಳಾರೆ ನಿವಾಸಿ ಇಬ್ರಾಹಿಂ ಎಂಬುವವರ ಪುತ್ರ ಸಫ್ರಿದ್ ಎಂದು ತಿಳಿದು ಬಂದಿದೆ.

Related posts

ಬಸ್‌ ಡಿಕ್ಕಿಯಾಗಿ ಬಾಲಕ ಸಾವು

ಯುವಜನತೆಯಲ್ಲಿ ಹೆಚ್ಚುತ್ತಿದೆ ಹೃದಯಾಘಾತ..! , ತೂಕ ಕಡಿಮೆ ಮಾಡೋ ‘ಕೀಟೋ’ ಡಯಟ್’ ಎಷ್ಟು ಡೇಂಜರ್‌?ವೈದ್ಯರು ಹೇಳೊದೇನು?

ನಿಯಂತ್ರಣ ಕಳೆದುಕೊಂಡ ಕಾರು ಗಾರ್ಡ್ ರೈಲ್ ಗೆ ಡಿಕ್ಕಿ ,ಸಮೀಪದಲ್ಲಿದ್ದ ಮರ ಆಗಬಹುದಾದ ಅಪಾಯವನ್ನು ತಪ್ಪಿಸಿತು