ಕ್ರೈಂ

ಬೆಳ್ಳಾರೆ: ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

1k

ಸುಳ್ಯ: ಬೆಳ್ಳಾರೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 17 ವರ್ಷದ ಪ್ರದೀಪ್ ಅನ್ನುವ ಹುಡುಗ ಮನೆ ಸಮೀಪದ ಗುಡ್ಡೆಯೊಂದರಲ್ಲಿ ಗೇರು ಬೀಜದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.  ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

See also  ಸುಳ್ಯ: ಚಲಿಸುತ್ತಿದ್ದ ಪಿಕಪ್ ಗೆ ನಿಯಂತ್ರಣ ತಪ್ಪಿ ಗುದ್ದಿದ ಸ್ಕೂಟಿ ಸವಾರ, ತಲೆಗೆ ಗಾಯಗೊಂಡು ಆಸ್ಪತ್ರೆಗೆ ದಾಖಲು
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget