ಕರಾವಳಿಕ್ರೈಂವೈರಲ್ ನ್ಯೂಸ್

ಬೆಳ್ತಂಗಡಿ : ಮಸೀದಿಗೆ ನುಗ್ಗಿ ಧರ್ಮಗುರುವಿಗೆ 12 ಜನರಿಂದ ಹಲ್ಲೆ..! ಸರ್ಕಾರಿ ಆಸ್ಪತ್ರೆಗೆ ದಾಖಲು

186

ನ್ಯೂಸ್ ನಾಟೌಟ್ : ಚಾರ್ಮಾಡಿ ಮುಹಿದ್ದೀನ್ ಜುಮಾ ಮಸೀದಿಯ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಗಾಯಗೊಂಡ ಧರ್ಮಗುರು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಾರ್ಮಾಡಿ ಗ್ರಾಮದ ಮುಹಿದ್ದೀನ್ ಜುಮಾ ಮಸೀದಿಯ ಧರ್ಮಗುರು ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಸ್ಥಳೀಯರಾದ ಬದ್ರುದ್ದೀನ್, ಸಂಶುದ್ದೀನ್, ಅಹ್ಮದ್ ಟಿಬಿ ರೋಡ್, ನೌಫಲ್, ಅನ್ಸರ್, ಮುನೀರ್ ಆಸಿಫ್, ಅಫೀಝ್, ಅಫ್ರೀಝ್, ಶರೀಫ್,‌ ಅಬ್ದುಲ್ ಖಾದರ್ ಮತ್ತಿತರರು ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಶಮೀರ್ ಮುಸ್ಲಿಯಾರ್ದೂರು ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Click

https://newsnotout.com/2024/12/boyfriend-bigboss-wild-card-viral-news-breakup/
https://newsnotout.com/2024/12/flipkart-make-a-collaboration-with-council-of-education/
See also  ಸಂಸದ ಮತ್ತು ಇಬ್ಬರು ಶಾಸಕರ ಕಚೇರಿ, ಮನೆಗಳ ಮೇಲೆ ಈ.ಡಿ. ದಾಳಿ..! ಮುಂಜಾನೆ ಏಕಕಾಲಕ್ಕೆ ಹಲವೆಡೆ ದಾಳಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget