ಕ್ರೈಂವೈರಲ್ ನ್ಯೂಸ್

ಬೆಳ್ತಂಗಡಿ: 17 ವರ್ಷದ ಅಪ್ರಾಪ್ತೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ..! ಮದುವೆಯಾಗುವುದಾಗಿ ನಂಬಿಸಿ ಸಂಬಂಧಿಯಿಂದ ವಂಚನೆ ಆರೋಪ..!

156

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೇಮ ಪ್ರಕರಣವೊಂದು ನಡೆದಿದ್ದು, ಪಿಯುಸಿ ಓದುತ್ತಿದ್ದ 17ರ ಅಪ್ರಾಪ್ತೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಘಟನೆ ನಡೆದಿದೆ.
ನ.20 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಇಂದು(ನ.28) ಸಾವಿಗೀಡಾಗಿದ್ದಾಳೆ. ಪುತ್ರಿಯ ಸಾವಿಗೆ ಸಂಬಂಧಿ ಪ್ರವೀಣ್ ಚಾರ್ಮಾಡಿ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹುಡುಗಿಗೆ ಸಂಬಂಧಿ ಪ್ರವೀಣ್ ಚಾರ್ಮಾಡಿ ಜೊತೆ ಲವ್ ಆಗಿತ್ತು. ಮದುವೆ ಆಗುವುದಾಗಿ ಆಕೆ ಜೊತೆ ಲೈಂಗಿಕ ಸಂಪರ್ಕ ಕೂಡ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಮದುವೆ ಆಗುವುದಿಲ್ಲ ಎಂದು ಹೇಳಿದ್ದಾನೆ. ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಕುಟುಂಬಸ್ಥರು ದೂರಿದ್ದಾರೆ.
ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಎಫ್‌.ಐ.ಆರ್ ದಾಖಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದಾನೆ.

Click

https://newsnotout.com/2024/11/ksrtc-kananda-news-60-students-7-teachers-viral-news-f/
https://newsnotout.com/2024/11/samsath-kannada-news-rahul-priyanka-sonia-oath-taking-viral-news/
https://newsnotout.com/2024/11/centrle-jail-viral-news-police-anita-cctv-issue/
See also  ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ನವರಾತ್ರಿ ಪ್ರಯುಕ್ತ ಗೊಂಬೆ ಹಬ್ಬ, ಸಾರ್ವಜನಿಕರಿಗೆ ವೀಕ್ಷಿಸಲು ಮೂರು ದಿನಗಳ ಅವಕಾಶ
  Ad Widget   Ad Widget   Ad Widget   Ad Widget   Ad Widget   Ad Widget   Ad Widget