ಕ್ರೈಂಬೆಂಗಳೂರು

ಬೆಂಗಳೂರಿನಲ್ಲಿ ವಿಚಿತ್ರ ದರೋಡೆ ದಂಧೆ, ರಾತ್ರಿ ವೇಳೆ ಒಂಟಿ ವಾಹನ ಚಾಲಕರೇ ಇವರ ಟಾರ್ಗೆಟ್! – ವಿಡಿಯೋ ನೋಡಿ

308

ನ್ಯೂಸ್ ನಾಟೌಟ್ : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ರಾತ್ರಿ ವೇಳೆ ವಾಹನ ತಡೆದು ಸುಲಿಗೆ ಮಾಡುತ್ತಿರೋ ದರೋಡೆಕಾರರ ಸಂಖ್ಯೆ ಹೆಚ್ಚಳವಾಗಿದ್ದು ಜನರು ಜಾಗ್ರತೆ ವಹಿಸಬೇಕೆಂದು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬೆಂಗಳೂರು ನಗರದ ಸರ್ಜಾಪುರ ರಸ್ತೆಯಲ್ಲಿ ರಾತ್ರಿ ವೇಳೆ ಕಾರಿನಲ್ಲಿ ಹೋಗುವಾಗ ಕಿಡಿಗೇಡಿ ಗುಂಪೊಂದು ಉದ್ದೇಶಪೂರ್ವಕವಾಗಿ ರಾಂಗ್ ಸೈಡಿನಿಂದ ಬಂದು ವಾಹನಗಳಿಗೆ ಡಿಕ್ಕಿ ಹೊಡೆಯುತ್ತಾರೆ.

ನಂತರ ಹಣ, ಚಿನ್ನ ಮೊದಲಾದ ಬೆಲೆಬಾಳುವ ವಸ್ತುಗಳನ್ನು ವಸೂಲಿ ಮಾಡುವ ದಂಧೆ ನಡೆಯುತ್ತಿದ್ದು, ಕೆಲ ದಿನಗಳಿಂದ ಈ ಘಟನೆಗಳು ಸಿಸಿ ಕ್ಯಾಮಾರಗಳಲ್ಲಿ ವರದಿಯಾಗಿದೆ. ಜನರು ಮುನ್ನೆಚ್ಚರಿಕಾ ಕ್ರಮವಹಿಸಿಕೊಳ್ಳುವಂತೆ, ಸಾಧ್ಯವಾದಷ್ಟು ಒಬ್ಬಂಟಿಯಾಗಿ ತೆರಳದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

See also  ದುಷ್ಟಶಕ್ತಿ ಓಡಿಸುತ್ತೇನೆಂದು ಮಹಿಳೆಗೆ 5 ಲಕ್ಷ ರೂ. ವಂಚಿಸಿದ ಜ್ಯೋತಿಷಿ..! ಹೋಟೆಲ್ ​ನಲ್ಲೇ ಪೂಜೆ, ಪ್ರಕರಣ ದಾಖಲು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget