ಕರಾವಳಿಕೊಡಗುದೇಶ-ವಿದೇಶವೈರಲ್ ನ್ಯೂಸ್

ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ..! ದೇಗುಲದ ಮೆಟ್ಟಿಲ ವರೆಗೆ ಆವರಿಸಿದ ನೀರು..!

ನ್ಯೂಸ್‌ ನಾಟೌಟ್‌: ಭಾರೀ ಮಳೆಯಿಂದಾಗಿ ಕೊಡಗಿನ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತ್ರಿವೇಣಿ ಸಂಗಮ (Triveni Sangama) ಮುಳುಗಡೆಯಾಗಿದೆ.

ಭಾಗಮಂಡಲ ವ್ಯಾಪ್ತಿಯಲ್ಲಿ (ಜು.29) ನಿನ್ನೆಯಿಂದ ಸುರಿದ ನಿರಂತರ ಭಾರಿ ಮಳೆಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯ ಮುಂಭಾಗದ ಮೆಟ್ಟಿಲುವರೆಗೆ ನೀರು ಆವರಿಸಿದೆ. ಭಾಗಮಂಡಲ ಸಂಪೂರ್ಣವಾಗಿ ಜಲಾವೃತವಾಗಿದ್ದು, ಕೆಳಭಾಗದ ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ಮಳೆ, ಗಾಳಿಯ ಆರ್ಭಟಕ್ಕೆ ಈ ಭಾಗದ ಜನರು ತೀವ್ರ ಆತಂಕಗೊಂಡಿದ್ದಾರೆ.

Related posts

ಆಂಧ್ರ ಸಿಎಂ ವಿರುದ್ಧ ಎಡಿಟ್‌ ಮಾಡಿದ ಅವಹೇಳನಕಾರಿಯಾಗಿ ಚಿತ್ರಗಳನ್ನು ಪೋಸ್ಟ್ ಮಾಡಿದ ನಿರ್ದೇಶಕ..! ತಲೆಮರೆಸಿಕೊಂಡ ರಾಮ್‌ ಗೋಪಾಲ್‌ ವರ್ಮಾ..?

ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಗಣರಾಜ್ಯೋತ್ಸವ

ವಿಮಾನ ಮಿಸ್ ಆಯ್ತೆಂದು ರನ್‌ ವೇ ಯಲ್ಲಿ ಓಡಿದ ಈ ಮಹಿಳೆ ಯಾರು? ಆಕೆಯನ್ನು ಬಂಧಿಸಿದ್ದೇಕೆ ಪೊಲೀಸರು?