ಕರಾವಳಿ

ಭಾಗಮಂಡಲ ಸಂಪರ್ಕ ರಸ್ತೆ ಸಂಚಾರ ಸ್ಥಗಿತ

433

ನ್ಯೂಸ್ ನಾಟೌಟ್: ಮಳೆ ಅವಾಂತರಗಳು ಒಂದೊಂದು ದಿನ ಒಂದೊಂದು ರೀತಿಯಲ್ಲಿ ಜನರಿಗೆ ಸಂಕಷ್ಟವನ್ನು ತಂದೊಡ್ಡುತ್ತಿದೆ. ಇದೀಗ ಮಡಿಕೇರಿ ಭಾಗಮಂಡಲ ಸಂಪರ್ಕ ಕಲ್ಪಿಸುವ ಬೆಟ್ಟಗೇರಿ ಗ್ರಾಮದ ತಲ್ಲೂರು ಮನೆ ಸಮೀಪ ಭಾರಿ ಗಾತ್ರದ ಮರ ಬಿದ್ದಿದೆ. ಹೀಗಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿವೆ ಎಂದು ವರದಿಯಾಗಿದೆ.

See also  ಹೆದ್ದಾರಿಯಲ್ಲಿ ಮರದ ದಿಮ್ಮಿಯೇರಿ ಕಾರುಬಾರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget