ಕರಾವಳಿಕ್ರೈಂ

ಎರಡು ಬೈಕ್‌ಗಳ ನಡುವೆ ಅಪಘಾತ, ಓರ್ವ ಸಾವು, ಮತ್ತೋರ್ವ ಗಂಭೀರ

207

ನ್ಯೂಸ್‌ನಾಟೌಟ್‌: ಉಡುಪಿ ಜಿಲ್ಲೆಯ ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಇಂಚರ ಬಸ್ಸು ನಿಲ್ದಾಣದ ಬಳಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ರಾತ್ರಿ (ಜೂ.8 ರ) ನಡೆದಿದೆ.

ಮೃತಪಟ್ಟವನನ್ನು ಶಂಕರಪುರದ ನಿವಾಸಿ ಶಂಕರ ಆಚಾರ್ಯ ಎಂದು ಗುರುತಿಸಲಾಗಿದೆ. ಪಾಂಬೂರಿನ ಕರುಣಾಕರ ಮೂಲ್ಯ ಗಂಭೀರ ಗಾಯಗೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿರ್ವ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

See also  ಮಂಗಳೂರು: ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಲೇ ದೇವರ ಪಾದ ಸೇರಿದ ವ್ಯಕ್ತಿ! ಅಷ್ಟಕ್ಕೂ ಅಲ್ಲಿ ನಡೆದದ್ದಾದರೂ ಏನು?
  Ad Widget   Ad Widget     Ad Widget   Ad Widget   Ad Widget   Ad Widget