ಕ್ರೈಂ

ಬೈಕ್-ಆಟೋ ರಿಕ್ಷಾ ನಡುವೆ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಪುತ್ತೂರು-ಉಪ್ಪಿನಂಗಡಿ ಚತುಷ್ಪತ ರಸ್ತೆ ಕೇಪುಳು ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಆಟೋ ರಿಕ್ಷಾ ಪಲ್ಟಿಯಾಗಿದೆ. ಗಾಯಾಳು ಸವಾರನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕೊಕ್ಕಡ:ಅನಾರೋಗ್ಯದಿಂದ ಕಾಲೇಜ್ ವಿದ್ಯಾರ್ಥಿನಿ ಮೃತ್ಯು,ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ..

ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ! ಪ್ರವೀಣ್ ಕಮ್ಮಾರನ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ!

ಕಾರಿನೊಳಗೆ ರೊಮ್ಯಾನ್ಸ್‌, ಗೇರ್‌ ಗೆ ತಾಗಿದ ಕಾಲು, ನದಿ ಉರುಳಿದ ಕಾರು..! ಇಲ್ಲಿದೆ ಇನ್ಟ್ರೆಸ್ಟಿಂಗ್‌ ಕಹಾನಿ