ಕರಾವಳಿಸುಳ್ಯ

ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಕಾರ್ಕಳಕ್ಕೆ ಭೇಟಿ,ಜನರ ಕುಂದುಕೊರತೆಗಳನ್ನು ಆಲಿಸಿದ ಜನನಾಯಕ

216

ನ್ಯೂಸ್ ನಾಟೌಟ್: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಕಳ ಗ್ರಾಮ ಹಾಗೂ ಪೇಟೆಯಲ್ಲಿ ಪಾದಯಾತ್ರೆಯ ಮೂಲಕ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಅವರು ಜನರ ಕುಂದು ಕೊರತೆಗಳನ್ನು ಆಲಿಸಿದರು.ಈ ವೇಳೆ ಮೇ.೧೦ರಂದು ನಡೆಯಲಿರುವ ಚುನಾವಣೆಯಲ್ಲಿ ನಿಮ್ಮ ಅಮೂಲ್ಯವಾದ ಮತ ನೀಡಿ ಮತ್ತಷ್ಟು ಸ್ವರ್ಣ ಕಾರ್ಕಳದ ಅಭಿವೃದ್ದಿಗೆ ಸಹಕರಿಸಿ ಎಂದು ಮತಯಾಚಿಸಿದರು.

ಸಚಿವ ಹಾಗೂ ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಅವರನ್ನು ಕಾರ್ಕಳ ಗ್ರಾಮದ ಜನತೆ ಪ್ರೀತಿಯಿಂದ ಬರಮಾಡಿಕೊಂಡರು.ಜನನಾಯಕನನ್ನು ಕಂಡ ಗ್ರಾಮಸ್ಥರು ಅಭಿವೃದ್ಧಿ ಕೆಲಸಗಳನ್ನು ಕೊಂಡಾಡಿದರು.ಕಾರ್ಕಳದ ಇನ್ನಷ್ಟು ಅಭಿವೃದ್ಧಿ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು , ಕಾರ್ಯಕರ್ತರು ಜತೆಗಿದ್ದರು.

See also  ತಂಬಾಕು ಸೇವನೆಯ ಚಟಕ್ಕೆ ದಾಸರಾಗಿದ್ದೀರಾ..? ಇದರಿಂದ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತೆ..?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget