ಕ್ರೈಂ

ಕೊಯನಾಡಿನಲ್ಲಿ ಕಮರಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್

433

ನ್ಯೂಸ್ ನಾಟೌಟ್: ಕೊಡಗು ಸಂಪಾಜೆ ಸಮೀಪದ ಕೊಯನಾಡಿನಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದು ಕಮರಿಗೆ ಬಿದ್ದ ಘಟನೆ ಮಂಗಳವಾರ ನಡೆದಿದೆ. ಬಸ್ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿತ್ತು. ಬಸ್ ನಲ್ಲಿ ಐವರು ಪ್ರಯಾಣಿಕರು, ನಿರ್ವಾಹಕ, ಚಾಲಕ ಇದ್ದರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಯಾರಿಗೂ ಏನು ಅಪಾಯವಾಗಿಲ್ಲ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಪರಿವಾರಕಾನದಲ್ಲಿ ಸರಣಿ ಅಪಘಾತ, ಬೆಳಗ್ಗೆ ..ಬೆಳಗ್ಗೆ ದುರಂತ
  Ad Widget   Ad Widget   Ad Widget   Ad Widget   Ad Widget   Ad Widget   Ad Widget