ಕರಾವಳಿ

ಬಸ್ – ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ  

433

ತುಮಕೂರು: ಕೆಎಸ್ಆರ್ ಟಿಸಿ ಬಸ್ ಮತ್ತು ಕಾರು ಮಧ್ಯೆ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಿಪಟೂರು ತಾಲ್ಲೂಕಿನ ತಿಮ್ಲಾಪುರ- ಮತ್ತೀಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತರು ಶಿರಾ ಸಮೋಪದ ಕಡವಗೆರೆ ನಿವಾಸಿಗಳು ಎಂದು ತಿಳಿದು ಬಂದಿದೆ.  ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾರೆ. ಧರ್ಮಸ್ಥಳಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಎದುರಿಗೆ ಬರುತ್ತಿದ್ದ ಕಾರು ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ.

See also  ಗುತ್ತಿಗಾರು: ಚೆಸ್ ನುರಿತ ಶಿಕ್ಷಕರಿಂದ ವಿದ್ಯಾರ್ಥಿಗಳಿಗಾಗಿ ಚೆಸ್ ತರಬೇತಿ ಕಾರ್ಯಾಗಾರ;ಯಾವಾಗ?ಎಲ್ಲಿ?ಇಲ್ಲಿದೆ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget