ನ್ಯೂಸ್ ನಾಟೌಟ್: ಬಾಣಸಿಗನೊಬ್ಬ ಆಕಸ್ಮಿಕವಾಗಿ ಬಸ್ ನ ಆಸನದ ಮೇಲೆ ಆಹಾರ ಚೆಲ್ಲಿದ್ದಕ್ಕೆ ಬಸ್ ನ ಚಾಲಕ ಹಾಗೂ ಆತನ ಇಬ್ಬರು ಸಹಾಯಕರು ಆತನ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ವಾಯುವ್ಯ ದಿಲ್ಲಿಯ ಬವಾನಾದಲ್ಲಿ ಇಂದು(ಡಿ.10) ನಡೆದಿದೆ. ಆರೋಪಿಗಳು ಆತನ ಮೇಲೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿ ನಂತರ ಬವಾನಾ ಮೇಲ್ಸೇತುವೆಯಿಂದ ಕೆಳಕ್ಕೆಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಫೆಬ್ರವರಿ 1ರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ … Continue reading ಬಸ್ ನಲ್ಲಿ ಆಹಾರ ಚೆಲ್ಲಿದ್ದಕ್ಕೆ ವ್ಯಕ್ತಿಯನ್ನು ಥಳಿಸಿ ವಿಕೃತವಾಗಿ ಕೊಂದ ಕ್ರೂರಿಗಳು..! ರಾತ್ರೋರಾತ್ರಿ ಮೇಲ್ಸೇತುವೆಯಿಂದ ಕೆಳಕ್ಕೆಸೆದು ಪರಾರಿ..!
Copy and paste this URL into your WordPress site to embed
Copy and paste this code into your site to embed