ಕರಾವಳಿ

ಸಮಯ ಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ ಬಸ್ ಚಾಲಕ..!

636

ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಖಾಸಗಿ ಬಸ್ ವೊಂದು ಸುಟ್ಟು ಕರಕಲಾದ ಘಟನೆ ಬುಧವಾರ ಮುಂಜಾನೆ ಮಣಿಪಾಲದ ಟೈಗರ್ ಸರ್ಕಲ್ ಎಂಬಲ್ಲಿ ನಡೆದಿದೆ.

ಖಾಸಗಿ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಂಗಳೂರಿಗೆ ಆಗಮಿಸುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ. ಬೆಂಕಿ ಕಂಡ ಕೂಡಲೇ ಚಾಲಕ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಕ್ಕಿಳಿಸಿದ್ದಾರೆ. ಸಂಭವನೀಯ ಭಾರಿ ದುರಂತವನ್ನು ತಪ್ಪಿಸಿದ್ದಾರೆ.

See also  ಕಸ ಗುಡಿಸುವ ಕೆಲಸಕ್ಕೆ ಲಕ್ಷಾಂತರ ಪದವೀಧರರು ಮತ್ತು ಸ್ನಾತಕೋತ್ತರ ಪದವಿ ಪಡೆದವರಿಂದ ಅರ್ಜಿ..! ಈ ಬಗ್ಗೆ ಹೊರಗುತ್ತಿಗೆ ಪಡೆದ ಕಂಪನಿ ಹೇಳಿದ್ದೇನು..?
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget