ಕ್ರೈಂ

ದರ್ಖಾಸ್ತು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ, ಅಪಾಯದಿಂದ ಪಾರು

ಬೆಳ್ಳಾರೆ ಸಮೀಪದ ದರ್ಖಾಸ್ತು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಸುಳ್ಯ ಕಡೆಯಿಂದ ಬೆಳ್ಳಾರೆ ಕಡೆಗೆ ಹೋಗುವ ಮಣಿಮಜಲಿನವರು ಪ್ರಯಾಣಿಸುತ್ತಿದ್ದ ಕಾರು ದರ್ಖಾಸ್ತುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗಿಳಿದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಎದುರು ಭಾಗ ಜಖಂಗೊಂಡಿದ್ದು ವಿದ್ಯುತ್ ಕಂಬ ತುಂಡಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Related posts

ಸಂಸದ ಪ್ರಜ್ವಲ್​ ರೇವಣ್ಣನ ಸರ್ಕಾರಿ ನಿವಾಸಕ್ಕೆ ಬೀಗ ಜಡಿದ ಅಧಿಕಾರಿಗಳು, ಸಂತ್ರಸ್ತೆಯ ಸಮ್ಮುಖದಲ್ಲಿ ರಾತ್ರಿ ಮಹಜರು

ಫೇಲ್ ಆದದ್ದಕ್ಕೆ ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..! ಹೆದರಿ ತಂದೆಯ ನಂಬರ್ ಬ್ಲಾಕ್ ಮಾಡಿದ್ದ ಮಗ..!

ಮೀನಿಗೆ ಹಾಕಲು ಕೊಂಡುಹೋದ ಬಲೆಗೆ ತಾನೇ ಸಿಲುಕಿದ್ದೇಗೆ..? ಮುಂಜಾನೆ ಒಬ್ಬಂಟಿಯಾಗಿ ಸಮುದ್ರಕ್ಕೆ ಹೋದವ ಮತ್ತೆ ಬರಲೇ ಇಲ್ಲ..!