ಕರಾವಳಿಕ್ರೈಂಚಿಕ್ಕಮಗಳೂರುಮಂಗಳೂರುರಾಜ್ಯ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡಕುಸಿತ..! ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರಗಳು,ವಾಹನ ಸಂಚಾರ ಬಂದ್..!

ನ್ಯೂಸ್‌ ನಾಟೌಟ್‌: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಮರ ಬಿದ್ದು ಸಂಚಾರ ವ್ಯತ್ಯಯವಾಗಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ.

ಮರಗಳು ಬಿದ್ದು ವಾಹನ ಸಂಚಾರ ಬಂದ್‌ ಆಗಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದ್ದು ಪೊಲೀಸ್‌ ಗಸ್ತು ಹಾಕಲಾಗಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲು ಗಟ್ಟಿ ನಿಂತಿವೆ.

Click

https://newsnotout.com/2024/07/bhagamandala-kodagu-temple-kannada-news/
https://newsnotout.com/2024/07/wayanad-kerala-narendra-modi-kannada-news-landslide-video/

Related posts

ಸುಳ್ಯ : KVG ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೊ.ಎ.ಎಸ್.ರಾಮಕೃಷ್ಣ ಪ್ರಕರಣ,ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಬಾಂಗ್ಲಾದೇಶದಲ್ಲಿ ಜೈಲಲ್ಲಿದ್ದ ಭಯೋತ್ಪಾದಕರು ಈಗ ಬಿಡುಗಡೆಯಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ತ್ರಿಪುರಾ ಸಿಎಂ..! ಬಾಂಗ್ಲಾ ಜೊತೆ ಗಡಿ ಹಂಚಿಕೊಂಡಿರುವ ರಾಜ್ಯಕ್ಕೆ ಆತಂಕ..!

ಗುಳಿಗ ದೈವವನ್ನು ಅವಮಾನಿಸಿದ ಆರಗ ಜ್ಞಾನೇಂದ್ರಗೆ ಸದ್ಬುದ್ಧಿ ಕೊಡು