ಪೆರುವಾಜೆ : ಕಾಡು ಹಂದಿಗಿಟ್ಟ ಉರುಳಿಗೆ ಬಿದ್ದ ಚಿರತೆ..!

4

ಸುಳ್ಯ : ಪೆರುವಾಜೆ ಗ್ರಾಮದ ಕಾನಾವು ಎಂಬಲ್ಲಿ ಕಾಡು ಹಂದಿಗೆ ಇಟ್ಟ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡ ಘಟನೆ ವರದಿಯಾಗಿದೆ.ಚಿರತೆ ಜೀವಂತವಾಗಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯವರು ಆಗಮಿಸಿ ಉರುಳಿಗೆ ಬಿದ್ದ ಚಿರತೆಯನ್ನು ಯಶಸ್ವಿ ಕಾರ್ಯಚರಣೆ ಮೂಲಕ ಅರವಳಿಕೆ ತಜ್ಞರ ತಂಡ ಬೋನ್ ಗೆ ಹಾಕಿದೆ.

Related Articles

ಕ್ರೈಂಸುಳ್ಯ

ಕನಕಮಜಲಿನ ಮಿತ್ತಮಜಲಿನ ಬಳಿ ಬರೆಗೆ ಗುದ್ದಿದ ಕಾರು..! ಪ್ರಯಾಣಿಕರು ಆಸ್ಪತ್ರೆಗೆ ದಾಖಲು

ನ್ಯೂಸ್‌ ನಾಟೌಟ್: ಕನಕಮಜಲಿನ ಮಿತ್ತಮಜಲಿನ ಬಳಿ ಬರೆಗೆ ಕಾರು ಗುದ್ದಿದ ಘಟನೆ ಇಂದು(ಫೆ.11) ನಡೆದಿದೆ. ಕಾರಿನಲ್ಲಿದ್ದ...

ಸುಳ್ಯ

ಸುಳ್ಯ: ಅಲ್ ಇಹ್ಸಾನ್ ಸಂಸ್ಥೆಯಿಂದ ಅತಿ ಕಡಿಮೆ ದರದಲ್ಲಿ ಉಮ್ರಾ ಪ್ಯಾಕೇಜ್‌

ನ್ಯೂಸ್‌ ನಾಟೌಟ್: ಸುಳ್ಯದ ಗಾಂಧಿನಗರದಲ್ಲಿರುವ ಅಲ್ ಇಹ್ಸಾನ್ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ವತಿಯಿಂದ ಅತಿ ಕಡಿಮೆ...

@2025 – News Not Out. All Rights Reserved. Designed and Developed by

Whirl Designs Logo