ಕ್ರೈಂ

ಕಲ್ಲುಗುಂಡಿ: ಅನಾರೋಗ್ಯದಿಂದ ಜೀಪು ಚಾಲಕ ಸಾವು

ಸಂಪಾಜೆ: ಚೆಂಬು ಗ್ರಾಮದ ಜೀಪು ಚಾಲಕ ಶ್ರೀಧರ್ ಅನ್ನುವವರು ಇಂದು ನಿಧನರಾಗಿದ್ದಾರೆ. 40 ವರ್ಷದ ಶ್ರೀಧರ್‌ ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಶ್ರೀಧರ್ ಬಹಳಷ್ಟು ವರ್ಷಗಳ ಕಾಲ ಸಂಪಾಜೆಯ ಕಲ್ಲುಗುಂಡಿಯಲ್ಲಿ ಜೀಪು ಚಾಲಕರಾಗಿ ಕೆಲಸ ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ಚೆಂಬು ಗ್ರಾಮ ಕುದರೆಪಾಯದ ದಿವಗಂತ ಚಡ್ಡಿ ಬಾಲ ಅವರ ಹಿರಿಯ ಪುತ್ರರಾಗಿದ್ದಾರೆ. ಸದ್ಯ ಕಲ್ಲುಗುಂಡಿಯ ದಂಡೆಕಜೆಯಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related posts

ಇಬ್ಬರು ಗಂಡು ಮಕ್ಕಳ ಜೊತೆ ಗಂಡ-ಹೆಂಡತಿ ಆತ್ಮಹತ್ಯೆಗೆ ಶರಣು..! ಕದಮಕ್ಕುಡಿಯ ಒಂದೇ ಮನೆಯಲ್ಲಿ ಬಿತ್ತು ನಾಲ್ವರ ಹೆಣ

ಬಂಧನದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದ ಆರೋಪಿ..! ಕೊಲೆ ಆರೋಪಿಯ ಎರಡೂ ಕಾಲಿಗೆ ಗುಂಡೇಟು..!

ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ವಿರುದ್ಧ ಎಫ್​ಐಆರ್..! ಇಲ್ಲಿದೆ ಸಂಪೂರ್ಣ ಮಾಹಿತಿ