ಕರಾವಳಿ

ತುಳುನಾಡಿನ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ಲ

366

ನ್ಯೂಸ್ ನಾಟೌಟ್ : ಕರಾವಳಿ ಭೂತಾರಾಧನೆ ಬಗ್ಗೆ ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡುವ ಮೂಲಕ ವಿವಾದ ಹುಟ್ಟಿಸಿದ್ದಾರೆ. ಕರಾವಳಿ ಭಾಗದ ಭೂತಾರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದಿದ್ದಾರೆ.

ಭೂತಕೋಲ ಹಿಂದೂ ಸಂಸ್ಕೃತಿ ಎಂದು ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಅಲ್ಲಗಳೆದಿದ್ದಾರೆ. ಈ ಬಗ್ಗೆ ನೆಟ್ಟಿಗರು ನಟ ಚೇತನ್ ಪ್ರಚಾರಕ್ಕಾಗಿ ಈ ವಿವಾದವನ್ನು ಎತ್ತಿದ್ದಾರೆ ಎಲ್ಲೆಡೆ ಕಿಡಿಕಾರಿದ್ದಾರೆ. ಈ ಬಗ್ಗೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಅಲ್ಲದೆ ಇದು ಕರಾವಳಿಗರ ಕಣ್ಣು ಕೆಂಪಗಾಗಿಸಿದೆ.

See also  ಪ್ರಧಾನಿ ಮೋದಿ ನೇತೃತ್ವದ NDA ಜೊತೆ JDS ಸಖ್ಯಕ್ಕೆ ಸಿಡಿದ ಸುಳ್ಯದ 40ಕ್ಕೂ ಅಧಿಕ ಮಂದಿ..! ಜೆಡಿಎಸ್ ಸಹವಾಸವೇ ಬೇಡವೆಂದು 'ಕೈ' ಪಕ್ಷಕ್ಕೆ ಸೇರ್ಪಡೆಗೆ ನಿರ್ಧಾರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget