ಕ್ರೈಂಚಿಕ್ಕಮಗಳೂರು

ಕಾರು ಕೆರೆಗೆ ಬಿದ್ದು ಚಾಲಕ ಸಾವು..! ಪವಾಡಸದೃಶ್ಯವಾಗಿ ಬದುಕುಳಿದ ಸಹಪ್ರಯಾಣಿಕ..!

149
Pc cr: Vartha bharati

ನ್ಯೂಸ್ ನಾಟೌಟ್: ನಿಯಂತ್ರಣ ತಪ್ಪಿದ ಕಾರು ಕೆರೆಗೆ ಬಿದ್ದ ಪರಿಣಾಮ, ಕಾರಿನೊಳಗೆ ಸಿಲುಕಿದ ಚಾಲಕ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಅಂಬಳೆಯಲ್ಲಿ ಗುರುವಾರ(ಮೇ.23) ನಡೆದಿದೆ.

ಮೃತ ಚಾಲಕನನ್ನು ಅಂಬಳೆ ಗ್ರಾಮದ ದಿನೇಶ್ (33) ಚಿಕ್ಕಮಗಳೂರಿನಲ್ಲಿ ಬಟ್ಟೆ ಅಂಗಡಿ ವ್ಯಾಪಾರಸ್ಥ ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಅಂಬಳೆ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಕಾರಿನಲ್ಲಿದ್ದ ಸಂತೋಷ್ ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದು, ಅಗ್ನಿ ಶಾಮಕ ದಳ ಹಾಗೂ ಗ್ರಾಮಾಂತರ ಪೊಲೀಸರ ನೇತೃತ್ವದಲ್ಲಿ ಮೃತದೇಹವನ್ನು ನೀರಿನಿಂದ ಹೊರ ತೆಗೆಯಲಾಗಿದೆ ಮತ್ತು ಪ್ರಕರಣ ದಾಖಲಾಗಿದೆ.

Click 👇

https://newsnotout.com/2024/05/prajwal-revanna-passport-issue-kannada-news
https://newsnotout.com/2024/05/hindu-muslim-case-court-issue
https://newsnotout.com/2024/05/love-women-and-boy
See also  ಬೆಂಗಳೂರಲ್ಲಿ ಕುಡಿಯುವ ನೀರನ್ನು ಅನ್ಯ ಕೆಲಸಗಳಿಗೆ ಬಳಸಿದ್ದಕ್ಕೆ 20.85 ಲಕ್ಷ ರೂ. ದಂಡ..! 417 ಜನರಿಗೆ ನೋಟಿಸ್..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget