Latestಕ್ರೈಂಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ..! ಒಂದು ಗಂಟೆಯೊಳಗೆ ಪ್ರಯಾಣಿಕರ ಸಮೇತ ನದಿಗೆ ಬಿದ್ದ 2 ಕಾರುಗಳು..!

523

ನ್ಯೂಸ್ ನಾಟೌಟ್: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮೂಡಿಗೆರೆಯಲ್ಲಿ ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ 1 ಗಂಟೆ ಅಂತರದಲ್ಲಿ ಎರಡು ಕಾರುಗಳು ಚಾಲಕರ ನಿಯಂತ್ರಣ ತಪ್ಪಿ ನದಿಗೆ ಬಿದ್ದಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಗೆ ಅವಾಂತರಗಳ ಸೃಷ್ಟಿಯಾಗುತ್ತಿದೆ. ಮೂಡಿಗೆರೆಯಿಂದ ಕೊಟ್ಟಿಗೆಹಾರ ಸಂಪರ್ಕಿಸುವ ಬಣಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೇಮಾವತಿ ನದಿಗೆ ಬಿದ್ದಿದೆ. ಮತ್ತೊಂದು ಕಾರು ರಾಮಣ್ಣನ ಗಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ.

ಹಗ್ಗ ಕಟ್ಟಿ ಹಳ್ಳಕ್ಕೆ ಇಳಿದು ಕಾರಿನಲ್ಲಿದ್ದವರ ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಬಣಕಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ..! ಪ್ರಯಾಣಿಕರನ್ನು ಉಳಿಸಿದ ನಿರ್ವಾಹಕನ ಸಾಹಸಕ್ಕೆ ಮೆಚ್ಚುಗೆ, ವಿಡಿಯೋ ವೈರಲ್

ಕೇರಳ : ಹಡಗಿನಲ್ಲಿ ತರುತ್ತಿದ್ದ 10 ತೈಲ ಕಂಟೇನರ್‌ ಗಳು ಸಮುದ್ರಪಾಲು..! ಕಂಟೇನರ್‌ ಗಳು ದಡಕ್ಕೆ ಬಂದರೆ ಅವುಗಳ ಬಳಿ ತೆರಳದಂತೆ ಆದೇಶ..!

See also  ಸೌತಡ್ಕ ಶ್ರೀ ಮಹಾಗಣಪತಿಗೆ 75 ಕೆ.ಜಿ ತೂಕದ ಗಂಟೆ ಸಮರ್ಪಣೆ, ಪುತ್ತೂರಿನ ಉದ್ಯಮಿಯಿಂದ ಹರಕೆ ಸಲ್ಲಿಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget