Latest

ಚಿಕ್ಕಮಗಳೂರು: ಸಿಡಿಲು ಬಡಿದು ಮಹಿಳೆ ಮೃತ್ಯು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ನಡೆದ ದುರಂತ

265

ನ್ಯೂಸ್‌ ನಾಟೌಟ್: ಮಹಿಳೆಯೊಬ್ಬರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ.ಚಿಕ್ಕಮಗಳೂರಿನ ದೇವರಾಜೇಗೌಡ ಅವರ ಪತ್ನಿ ನಾಗಮ್ಮ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಆರದವಳ್ಳಿ ಗ್ರಾಮದ ತನ್ನ ಅಳಿಯನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಧ್ಯಾಹ್ನ 2 ಗಂಟೆಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸುಳ್ಯ:ಚಲಿಸುತ್ತಿದ್ದ ಕಾರಿನ ಮೇಲೆಯೇ 6 ಮಂದಿ ಯುವಕರ ಹುಚ್ಚಾಟ ಪ್ರಕರಣ;ಬೇಜವಾಬ್ದಾರಿಯಿಂದ ವರ್ತಿಸಿದ ಯುವಕರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದ ಪೊಲೀಸರು
  Ad Widget   Ad Widget   Ad Widget   Ad Widget   Ad Widget   Ad Widget   Ad Widget