Latestಬೆಂಗಳೂರುರಾಜಕೀಯ

ಸಿಎಂ ಸಚಿವಾಲಯದಲ್ಲಿನ 30 ಸಿಬ್ಬಂದಿಯನ್ನು ವಜಾ ಮಾಡಿದ ಸರ್ಕಾರ..! ಸಿಎಂ ಸಚಿವಾಲಯದಿಂದ ಆದೇಶ..!

682

ನ್ಯೂಸ್‌ ನಾಟೌಟ್: ಸಿಎಂ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಯನ್ನು ನಿನ್ನೆ(ಎ.1) ವಜಾ ಮಾಡಲಾಗಿದೆ.

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ನಿನ್ನೆ ಮಧ್ಯಾಹ್ನದಿಂದಲೇ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು, ರಾಮನಗರ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರನ್ನು ಸೇವೆಯಿಂದ ವಜಾ ಮಾಡಲಾಗಿದೆ.

ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. ನಿನ್ನೆ ಮಧ್ಯಾಹ್ನದಿಂದಲೇ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ.

ಇದನ್ನೂ ಓದಿ:ಏಪ್ರಿಲ್ 10ರ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ, ಎರಡು ದಿನಗಳ ಬಳಿಕ ಕಂಪ್ಯೂಟರ್‌ ಗೆ ಫಲಿತಾಂಶ ದಾಖಲು ಮಾಡುವ ಪ್ರಕ್ರಿಯೆ ಆರಂಭ

ತೀವ್ರ ವಿರೋಧದ ನಡುವೆ ಇಂದು(ಎ.02) ಲೋಕಸಭೆಯಲ್ಲಿ ವಕ್ಫ್​ ಬಿಲ್ ಮಂಡನೆ..!ಈ ಮಸೂದೆ ಮುಸ್ಲಿಂ ಸಮುದಾಯದ ಹಿತಾಸಕ್ತಿಗಳಿಗೆ ಹಾನಿಕಾರಕ ಎಂದ ವಿಪಕ್ಷಗಳು..!

ಮನೆ ಮುಂದೆ ಆಡುತ್ತಿದ್ದ 2 ವರ್ಷದ ಮಗು ಮೇಲೆ ಕಾರು ಹರಿಸಿದ 15ರ ಬಾಲಕ..! ಇಲ್ಲಿದೆ ಮನಕಲಕುವ ವಿಡಿಯೋ

See also  ನಟ ಸಲ್ಮಾನ್ ಖಾನ್ ಸೇರಿದಂತೆ ಮೂವರಿಗೆ ಮತ್ತೆ ಕಾನೂನು ಸಂಕಷ್ಟ..! ಹೈಕೋರ್ಟ್ ಮೊರೆ ಹೋದ ರಾಜಸ್ಥಾನ ಸರ್ಕಾರ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget