Uncategorized

ಯಡಿಯೂರಪ್ಪ ಬದಲಿಗೆ ನಮ್ಮ ರಾಜ್ಯದ ಮುಂದಿನ ಮುಖ್ಯಮಂತ್ರಿ ಇವರೇ ನೋಡಿ…

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಸಂಘಪರಿವಾರದಲ್ಲಿ ಸಕ್ರಿಯರಾಗಿರುವ ಬಿ.ಎಲ್ ಸಂತೋಷ್ ಆಯ್ಕೆಯಾಗುವುದು ಖಚಿತ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಸಂಜೆ ನಡೆಯುವ ಶಾಸಕಾಂಗ ಸಭೆಯಲ್ಲಿ ಅಧಿಕೃತ ಘೋಷಣೆ ಸಾಧ್ಯತೆ ಇದೆ ಎನ್ನಲಾಗಿದೆ. ಬಿ.ಎಲ್ ಸಂತೋಷ್ ಆಯ್ಕೆ ಬಗ್ಗೆ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬಂದಿದೆ ಬಿಜೆಪಿ ಆಪ್ತ ವಲಯದವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಅವರ ಪ್ರಶ್ನೆಗೆ ಉತ್ತರಿಸಿ ಕರ್ನಾಟಕದವರು ಮುಖ್ಯಮಂತ್ರಿಯಾಗುತ್ತಾರೆ ಎಂದಷ್ಟೇ ಹೇಳಿ ಜಾರಿಕೊಂಡಿದ್ದಾರೆ.

Related posts

ಮೋದಿ ಕಾರ್ಯಕ್ರಮದ ಮರುದಿನವೇ ಹಿಂದೂ ಕಾರ್ಯಕರ್ತ ಆತ್ಮಹತ್ಯೆ

ಚಿಕ್ಕಮಗಳೂರು : 3 ಸಾವಿರ ರೂ. ಮೌಲ್ಯದ 40 ಕೆ.ಜಿ ಟೊಮೆಟೋ ಕದ್ದ ಕಳ್ರು..! ಟೊಮೆಟೋಗೆ ಈಗ ಡಿಮ್ಯಾಂಡಪ್ಪೋ..ಡಿಮ್ಯಾಂಡು..!

ಹಾನಗಲ್‌ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಟಿಎಂ ಶಹೀದ್ ಬಿರುಸಿನ ಪ್ರಚಾರ