ವೈರಲ್ ನ್ಯೂಸ್

ಏನು ಎಸ್​ಪಿನಾ ನೀನು? ಕುಳಿತ್ಕೋ..!

220

ದಾವಣಗೆರೆ:  ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್​ಪಿ ಡಾ.ಕೆ.ಅರುಣ್​ ವಿರುದ್ಧ ಗರಂ ಆದ ಘಟನೆ ನಡೆಯಿತು.

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಮುಗಿಯುತ್ತಿದ್ದಂತೆ ಹೊರಡಲು ಅಣಿಯಾದ ಎಸ್​​ಪಿ ಅವರನ್ನು ನೋಡಿ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ಏನು ಎಸ್​ಪಿನಾ ನೀನು? ಕುಳಿತ್ಕೋ.. ನಾನೇ ಇನ್ನೂ ಕುಳಿತಿದ್ದೀನಿ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವಿನ್ನೂ ಕುರ್ಚಿಯಲ್ಲಿ ಕುಳಿತೇ ಇದ್ದರೂ ತಮಗಿಂತ ಮೊದಲು ಎಸ್​ಪಿ ಎದ್ದಿದ್ದಕ್ಕೆ ಸಿಎಂ ಸಿಟ್ಟಾಗಿ ತಾವು ಎದ್ದ ಮೇಲೆ ಎದ್ದು ಹೋಗುವಂತೆ ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ ನಡೆಯದಂತೆ ಕ್ರಮವಹಿಸಲು ಸೂಚನೆ ನೀಡಿದರು.

See also  ಶ್ರೀ ರಾಮನ ಶೋಭಯಾತ್ರೆ ವೇಳೆ ಕಲ್ಲು ತೂರಾಟ..! ಅಶ್ರುವಾಯು ಸಿಡಿಸಿದ ಪೊಲೀಸರು, ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget