ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಿ.ಎಂ.ಭೇಟಿ, ದೇವರ ದರ್ಶನ ಪಡೆಯಲಿರುವ ಬೊಮ್ಮಾಯಿ

ನ್ಯೂಸ್ ನಾಟೌಟ್ : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಸಂಜೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದರು.ಧರ್ಮಸ್ಥಳ ಕ್ಕೆ ಆಗಮಿಸಿದ ಬಳಿಕ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಬಳಿಕ ಸುಬ್ರಹ್ಮಣ್ಯಕ್ಕೆ ಬಂದು ದೇವರ ದರ್ಶನ ಪಡೆಯಲಿದ್ದಾರೆ.ಇಂದು ಮಂಗಳೂರಿಗೆ ತೆರಳಿ ಅಲ್ಲೇ ಉಳಿದು ನಾಳೆ ಬೆಳಗ್ಗೆ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದು ಬಂದಿದೆ.

Related posts

ಮೋದಿ ಜೊತೆ ಪ್ರಮಾಣವಚನ ಸ್ವೀಕರಿಸಲಿದ್ದಾರಾ ಹೆಚ್.ಡಿ ಕುಮಾರಸ್ವಾಮಿ..? ಸಂಸದ ಡಾ.ಮಂಜುನಾಥ್‌ ಈ ಬಗ್ಗೆ ಹೇಳಿದ್ದೇನು..?

ಉಡುಪಿಯಲ್ಲಿ ನಟ ಪುನೀತ್ ರಾಜ್‌ಕುಮಾರ್..! ಅಪ್ಪು ಜತೆ ಫೋಟೋ ಕ್ಲಿಕ್ಕಿಸಿಕೊಂಡ ಫ್ಯಾನ್ಸ್?

ಸುಳ್ಯ: ಗಣರಾಜ್ಯೋತ್ಸವ ದಿನದಂದು ‘ಗಣರಾಜೋತ್ಸವ ಕವಿಗೋಷ್ಠಿ’; ಚಂದನ ಸಾಹಿತ್ಯ ವೇದಿಕೆಯಿಂದ ಕೃತಿ ಬಿಡುಗಡೆ ಕಾರ್ಯಕ್ರಮ