ಕ್ರೈಂ

ಕುಕ್ಕರ್‌ ಸ್ಫೋಟಗೊಂಡು ಬಾಲಕಿ ಗಂಭೀರ

217

ನ್ಯೂಸ್‌ ನಾಟೌಟ್‌: ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡು ಬಾಲಕಿಗೆ ಗಂಭೀರ ಗಾಯವಾದ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿಯಲ್ಲಿ ಶುಕ್ರವಾರ ಸಂಭವಿಸಿದೆ.

ಗಾಯಾಳು ಬಾಲಕಿಯನ್ನು ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದ ಮಹಾಲಕ್ಷ್ಮಿ (17) ಎಂದು ಗುರುತಿಸಲಾಗಿದೆ. ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷವೊಂದು ಈ ಕುಕ್ಕರ್ ಉಡುಗೊರೆಯಾಗಿ ನೀಡಿತ್ತು. ಶುಕ್ರವಾರ ಬೆಳಗ್ಗೆ ಅಡುಗೆ ಮಾಡುವಾಗ ಕುಕ್ಕರ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.

See also  ಮೂಡಬಿದ್ರೆ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ, ತಾಯಿ, ಮಗಳಿಗೆ ಗಂಭೀರ..! ಬಸ್‌ ನ ಗಾಜು ಪುಡಿ ಮಾಡಿದ ವಿದ್ಯಾರ್ಥಿಗಳು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget