ಕ್ರೈಂ

ಉಪ್ಪಿನಂಗಡಿ: ಪಂಚಾಯತ್ ಬಿಲ್ಡಿಂಗ್ ನಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಉಪ್ಪಿನಂಗಡಿ: ಇಲ್ಲಿನ ಬಸ್‌ ನಿಲ್ದಾಣದ ಪಂಚಾಯತ್ ಬಿಲ್ಡಿಂಗ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ಸಮೀಪದ ಕಾಂಚನದ ವ್ಯಕ್ತಿ ರಾಮಣ್ಣ ಪೂಜಾರಿ ಎಂದು ತಿಳಿದು ಬಂದಿದ್ದು ಸಾವಿಗೆ ನಿಖರ ಕಾರಣ ಏನು ಎನ್ನುವುದು ಗೊತ್ತಾಗಿಲ್ಲ. ಕೊಲೆ ಆಗಿರಬಹುದೇ ಅನ್ನುವ ನಿಟ್ಟಿನಲ್ಲಿಯೂ ಉಪ್ಪಿನಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸುಳ್ಯ:ಕುರುಂಜಿಭಾಗ್ ಬಳಿ ಬೈಕ್-ಸ್ಕೂಟಿ ನಡುವೆ ಭೀಕರ ಅಪಘಾತ,ಗಂಭೀರ ಗಾಯಗೊಂಡ ವಿದ್ಯಾರ್ಥಿಗೆ ಮಂಗಳೂರಿನಲ್ಲಿ ಚಿಕಿತ್ಸೆ

ಕಾರ್ -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ 

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಹಲವು ಕಡೆ NIA ದಾಳಿ