ಸುಳ್ಯ

ದಬ್ಬಡ್ಕ: ಅಕ್ರಮ ಮರ ಕಡಿದ ಪ್ರಕರಣ, ಮೂವರ ಬಂಧನ

ಅರಂತೋಡು : ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ದಬ್ಬಡ್ಕ ಶಾಖಾ ಪಟ್ಟಿಘಾಟ್ ಮೀಸಲು ಅರಣ್ಯದಲ್ಲಿ ಎರಡು ಬೃಹತ್ ಗಾತ್ರದ ಬೂರುಗು ಹಾಗೂ ಹುಲುವೆ ಮರಗಳನ್ನು ಕಡಿಯಲು ಪ್ರಯತ್ನಿಸಿದ್ದು ಈ ಕೃತ್ಯಕ್ಕೆ ಸಂಬಂಧಿಸಿದಂತೆ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ದಬ್ಬಡ್ಕ ನಿವಾಸಿಗಳಾದ ಹೆಚ್ ಹೇಮಾಧರ, ಪ್ರದೀಪ್.ಕೆ.ವಿ, ಹರಿಕೃಷ್ಣ.ಡಿ.ಆರ್. ಇವರುಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಮಡಿಕೇರಿ : ಫೆ. 25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸುಳ್ಯ ಕಾಯರ್ತೋಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ,ಜಾತ್ರೋತ್ಸವ ಸಂಭ್ರಮ:ಮೆರವಣಿಗೆ-ಹಸಿರುವಾಣಿ ಸಮರ್ಪಣೆ

ಸುಳ್ಯ: 23 ಮಂದಿ ಪೌರಕಾರ್ಮಿಕರಿಗೆ ಕಿಟ್ ವಿತರಣೆ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಕಾರ್ಯಕ್ಕೆ ಮೆಚ್ಚುಗೆ