ಕರಾವಳಿ

ನಾಳೆ (ಆ.17) ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭೇಟಿ, ಸುಬ್ರಹ್ಮಣ್ಯದಲ್ಲೇ ತಂಗಲಿರುವ ದೊಡ್ಡ ಗೌಡ್ರ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

165

ನ್ಯೂಸ್ ನಾಟೌಟ್: ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡ ಅವರು ಆಗಸ್ಟ್ 17ರಂದು ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.

ದೇವೇ ಗೌಡ ಅವರು ಆಗಸ್ಟ್ 17ರಂದು ಮಧ್ಯಾಹ್ನ 2.15ಕ್ಕೆ ಬಿಳಿನೆಲೆ ಶ್ರೀಗೋಪಾಲಕೃಷ್ಣ ಹೈಸ್ಕೂಲ್ ‌ನ ಹೆಲಿಪ್ಯಾಡ್ ‌ನಲ್ಲಿ ಬಂದಿಳಿಯಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಲಿದ್ದಾರೆ ಎಂದು ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ. ಅಂದು ಕುಕ್ಕೆಯಲ್ಲಿ ತಂಗಲಿರುವ ಮಾಜಿ ಪ್ರಧಾನಿಗಳು ಆಗಸ್ಟ್ 18ರಂದು ಮಧ್ಯಾಹ್ನ 1 ಗಂಟೆಗೆ ಬಿಳಿನೆಲೆಯಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದು ಬಂದಿದೆ.

See also  ಮಂಗಳೂರಲ್ಲಿ ಸತ್ತ ವ್ಯಕ್ತಿ ಕೇರಳದಲ್ಲಿ ಬದುಕಿ ಬಂದ ರೋಚಕ ಘಟನೆ,ವ್ಯಕ್ತಿ ಸತ್ತಿದ್ದಾನೆಂದು ವೈದ್ಯರೇ ಖಚಿತಪಡಿಸಿದ ಬಳಿಕ ಬದುಕೋದಕ್ಕೆ ಹೇಗೆ ಸಾಧ್ಯ?ಇಲ್ಲಿದೆ ವರದಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget