Latest

ಕಡಬ: ಆತ್ಮಹತ್ಯೆಗೆ ಯತ್ನಿಸಿದ ಸಕಲೇಶಪುರದ ಯುವಕ! ಸ್ಥಳಕ್ಕಾಗಮಿಸಿದ ಪೊಲೀಸರು

767

ನ್ಯೂಸ್ ನಾಟೌಟ್:ಯುವಕನೋರ್ವ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ.ಯುವಕನನ್ನು ಸಕಲೇಶಪುರದ ಮದನ್ (30) ಎಂದು ಗುರುತಿಸಲಾಗಿದೆ.

ಈತ ಕಡಬ-ಪಂಜ ರಸ್ತೆಯಲ್ಲಿ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಶಾಲೆಯ ಸಮೀಪಕ್ಕೆ ಆಲ್ಟೋ ಕಾರಲ್ಲಿ ಬಂದಿದ್ದ. ಅಲ್ಲೇ ಕಾರನ್ನು ನಿಲ್ಲಿಸಿ ವಿಷ ಸೇವಿಸಿದ್ದು, ಆ ಬಳಿಕ ಮನೆಯವರಿಗೆ ಕರೆ ಮಾಡಿ ತಿಳಿಸಿದ್ದ ಎನ್ನಲಾಗಿದೆ. ಆತ ವಾಂತಿ ಮಾಡುವುದನ್ನು ಕಂಡ ಸ್ಥಳೀಯರು 112 ಪೊಲೀಸ್‌ ವಾಹನಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಅಸ್ವಸ್ಥಗೊಂಡಿದ್ದ ಆತನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದು, ಬಳಿಕ ಪುತ್ತೂರಿಗೆ ಕಳುಹಿಸಿಕೊಟ್ಟಿದ್ದಾರೆ.

See also  ಸಂಪಾಜೆ: 'ರೈತರಿಗೆ ಕಾಲಾವಕಾಶ ಕೊಡಿ', ಪಯಸ್ವಿನಿ ಪ್ರಾ.ಕೃ.ಪ.ಸಹಕಾರ ಸಂಘದ ಅಧ್ಯಕ್ಷರಿಂದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣಗೆ ಮನವಿ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget