ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವಾರಾಂತ್ಯ ಕಫ್ಯೂ ಜಾರಿ

1.1k

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರೋನ ವೈರಸ್ ಸಂಬಂಧಿತ ವಾರಾಂತ್ಯ ಕರ್ಫ್ಯೂ ಆಗಸ್ಟ್ 27 ಶುಕ್ರವಾರ ರಾತ್ರಿ 9 ರಿಂದ ಆರಂಭವಾಗಲಿದೆ. ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು, ಹಣ್ಣು – ತರಕಾರಿ, ಮೀನು, ಮಾಂಸ ಮತ್ತು ಬೀದಿ ವ್ಯಾಪಾರಿಗಳ ಅಂಗಡಿಗಳು ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮದ್ಯದ ಅಂಗಡಿಗಳು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್ ಗಳನ್ನು ನೀಡಬಹುದು. ಹೋಟೆಲ್‌ಗಳು ಪಾರ್ಸೆಲ್ ಗಳನ್ನು ಮಾತ್ರ ನೀಡಬಹುದು. ದಿನದ 24 ಗಂಟೆಗಳಲ್ಲಿ ಆಹಾರ ಪದಾರ್ಥಗಳ ಹೋಂ ಡೆಲಿವರಿ ಕೈಗೊಳ್ಳಬಹುದು. ಬಸ್ಸುಗಳು ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಮಧ್ಯಾಹ್ನದವರೆಗೆ ಅನುಮತಿಸಲಾಗಿದೆ.

See also  ದ. ಕ. ಜಿಲ್ಲಾ ಮಟ್ಟದ ಯುವಜನ ಮೇಳ ಮೆರವಣಿಗೆಯಲ್ಲಿ  ಸ್ಪಂದನ ಗೆಳೆಯರ ಬಳಗಕ್ಕೆ ಪ್ರಥಮ ಸ್ಥಾನ
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget