ಸುಳ್ಯ

ಮರಕತ ಕಿಂಡಿ ಅಣೆಕಟ್ಟು ಸೇತುವೆ ಲೋಕಾರ್ಪಣೆಗೆ ಕ್ಷಣಗಣನೆ

ನ್ಯೂಸ್ ನಾಟೌಟ್ : ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿ ನಿರ್ಮಿಸಲಾದ ಬೃಹತ್ ಕಿಂಡಿ ಅಣೆಕಟ್ಟಿನ ಉದ್ಘಾಟನೆ ನಾಳೆ ಮಾರ್ಚ್ 13ರ ಸೋಮವಾರ ನಡೆಯಲಿದೆ ಎಂದು ವರದಿ ತಿಳಿಸಿದೆ.

ನಾಲ್ಕೂರು ಮತ್ತು ಏನೆಕಲ್ಲು ಗ್ರಾಮಗಳನ್ನು ಸಂಪರ್ಕಿಸುವ ಬೃಹತ್ ಸೇತುವೆ ಪಶ್ಚಿಮವಾಹಿನಿಯ ಮುಖಾಂತರ ಸಚಿವ ಎಸ್ ಅಂಗಾರ 6.50 ಕೋಟಿ ರೂಪಾಯಿ ಅನುದಾನ ಒದಗಿಸಿದ್ದು, ಈಗ ಕಾಮಗಾರಿ ಪೂರ್ಣಗೊಂಡಿದೆ .

ಸೇತುವೆ ಹಾಗೂ ಕಿಂಡಿ ಅಣೆಕಟ್ಟನ್ನು ನಾಳೆ ಮದ್ಯಾಹ್ನ 12 ಗಂಟೆಗೆ ಸಚಿವ ಎಸ್ ಅಂಗಾರ ಉದ್ಘಾಟಿಸಲಿದ್ದಾರೆ.

Related posts

ಸೋಣಂಗೇರಿ: ಕಾರು ಮತ್ತು ಟಿಟಿ ನಡುವೆ ಡಿಕ್ಕಿ..! ಎರಡು ವಾಹನ ಜಖಂ..!

ಸುಳ್ಯ: ಕುದ್ಪಾಜೆಯ 20 ಮನೆಗಳನ್ನು ಶನಿವಾರದಿಂದ ಕಗ್ಗತ್ತಲಿನಲ್ಲಿರಿಸಿದ ಮೆಸ್ಕಾಂ..!, ಸುಳ್ಯ, ಮಂಗಳೂರಿಗೆ ದೂರು ಕೊಟ್ಟರೂ ಪ್ರಯೋಜನವಿಲ್ಲ..! ಎಂಥಾ ಅವಸ್ಥೆ ಮಾರಾಯೆರೇ..!

ಮಂಗಳೂರು: ಪಿಜಿಯಲ್ಲಿ ಯುವ ವೈದ್ಯೆ ಸಾವು, ರಾತ್ರಿ ತಾಯಿ ಜೊತೆ ಮೊಬೈಲ್ ನಲ್ಲಿ ಮಾತನಾಡಿದ್ದ ಹುಡುಗಿಗೆ ಇದ್ದಕ್ಕಿದ್ದಂತೆ ಆಗಿದ್ದೇನು..?