ಕ್ರೈಂವೈರಲ್ ನ್ಯೂಸ್ಸಿನಿಮಾ

ದರ್ಶನ್‌ & ಗ್ಯಾಂಗ್‌ ಗೆ ಮತ್ತೆ 14 ದಿನ ಜೈಲೇ ಗತಿ..! ಆ.28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

241

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್‌ ಮತ್ತು ಗ್ಯಾಂಗ್‌ಗೆ ಆ.28 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಬಿಯರ್‌ ಬಾಟಲ್‌ ಮತ್ತು ಪವಿತ್ರಾ ಗೌಡ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ. ಇದರಿಂದ ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ನ್ಯಾಯಾಂಗ ಬಂಧನ (ಆ.14) ಇಂದಿಗೆ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳನ್ನು ಮತ್ತೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ನ್ಯಾಯಾಧೀಶ ವಿಶ್ವನಾಥ್‌ ಸಿ, ದರ್ಶನ್‌ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದ್ದಾರೆ.

Click

https://newsnotout.com/2024/08/renuka-swamy-and-darshan-case-pavitra-gowda-issue-another-evidence/
https://newsnotout.com/2024/08/ayodya-main-street-lights-are-theft-by-unkown-and-fir-kananda-news/
https://newsnotout.com/2024/08/couple-issue-kannada-news-divorce-matter-ends-in-tragedy/
https://newsnotout.com/2024/08/amrica-visa-kannada-news-ayodya-sclupter-kannada-visa-rejected/
See also  ಮಡಿಕೇರಿಯಲ್ಲೊಬ್ಬ ಆನೆ ದಂತಚೋರ ಅರೆಸ್ಟ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget