Latest

ದಕ್ಷಿಣ ಕನ್ನಡ ಜಿಲ್ಲೆಗೆ ಯಂಗ್ ಆ್ಯಂಡ್ ಡೈನಾಮಿಕ್ ಜಿಲ್ಲಾಧಿಕಾರಿ, ಮುಲೈ ಮುಗಿಲನ್ ಗೆ ವರ್ಗಾವಣೆ

11.3k

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿ ನೇಮಕಗೊಂಡಿದ್ದಾರೆ. ಹಠಾತ್‌ ಬೆಳವಣಿಗೆಯಲ್ಲಿ ಅತ್ಯಂತ ಸರಳ ಜಿಲ್ಲಾಧಿಕಾರಿಯಾಗಿ ನಗುಮೊಗದಿಂದ ಜನರ ಒಡನಾಡಿಯಾಗಿದ್ದ ಹಾಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರನ್ನು ಬೆಂಗಳೂರಿನ ನೋಂದಣಿ ಹಾಗೂ ಮುದ್ರಾಂಕ ಇಲಾಖೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿದ್ದ ಯಂಗ್ ಆ್ಯಂಡ್ ಡೈನಾಮಿಕ್ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಅವರನ್ನು ಆಯ್ಕೆ ಮಾಡಲಾಗಿದೆ.

See also  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ನೂಕುನುಗ್ಗಲಿಗೆ ನಾಲ್ವರ ಸಾವು..! ಹಲವರು ಅಸ್ವಸ್ಥ, ಕೆಲವರ ಸ್ಥಿತಿ ಗಂಭೀರ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget