Latestಕರಾವಳಿ

ಅರಂತೋಡು: ಸುಹಾಸ್ ಶೆಟ್ಟಿ ಸಾವಿಗೆ ನ್ಯಾಯ ಸಿಗಬೇಕೆಂಬ ಒತ್ತಾಯ, ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

643

ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಖಂಡಿಸಿ ಅರಂತೋಡು ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ರಸ್ತೆಗೆ ಟಯರ್ ಅಡ್ಡಲಾಗಿ ಇಟ್ಟು ಬೆಂಕಿ ಹಚ್ಚಿದ್ದರಿಂದ ವಾಹನಗಳ ಪ್ರಯಾಣಕ್ಕೆ ಅಡಚಣೆಯಾಯಿತು. ಬಳಿಕ ಅದನ್ನು ಪಕ್ಕಕ್ಕೆ ಸರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

See also  ಸುಬ್ರಹ್ಮಣ್ಯ:ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ , ಕುಕ್ಕೆ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ತುಪ್ಪ ಕಳವಾಗಿದ್ದು ನಿಜವಾ? ಏನಿದು ತುಪ್ಪ ವಿವಾದ?
  Ad Widget   Ad Widget   Ad Widget   Ad Widget