ಇತರಕರಾವಳಿಕ್ರೈಂಜೀವನ ಶೈಲಿ/ಆರೋಗ್ಯ

ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಬಲಿ..! 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ..!

173

ನ್ಯೂಸ್ ನಾಟೌಟ್: ಡೆಂಗ್ಯೂ ಜ್ವರಕ್ಕೆ ಮೈಸೂರಿನಲ್ಲಿ ಮೊದಲ ಬಲಿಯಾಗಿದ್ದು, ಆರೋಗ್ಯಾಧಿಕಾರಿಯೇ ನಾಗೇಂದ್ರ (32) ನಿಧನರಗಿದ್ದಾರೆ ಎಂದು ವರದಿ ತಿಳಿಸಿದೆ. ನಾಗೇಂದ್ರ ಎಂಬವರು ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮೈಸೂರು ಜಿಲ್ಲೆಯಲ್ಲಿ ಒಟ್ಟು 162 ಆಕ್ಟೀವ್ ಪ್ರಕರಣಗಳಿವೆ. ಇತ್ತ ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ. ಇನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಲ್ಲೂ ಮಕ್ಕಳ ಸಂಖ್ಯೆಯೇ ಹೆಚ್ಚಿದೆ. ಹಿಮ್ಸ್ ನಲ್ಲಿ 48 ಮಕ್ಕಳು ಹಾಗೂ 22 ವಯಸ್ಕರು ಚಿಕಿತ್ಸೆಗೆ ದಾಖಲಾಗಿದ್ದಾರೆ. 48 ಮಕ್ಕಳ ಪೈಕಿ 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Click 👇

https://newsnotout.com/2024/07/team-india-kannada-news-world-t20-kannada-news-today-grand-entry
https://newsnotout.com/2024/07/yuvarajkumar-divorce-case-shri-devi-opp-kannada-news-sandalwood
See also  ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget