Latestಕರಾವಳಿಕ್ರೈಂಸುಳ್ಯ

ದೇವರಕೊಲ್ಲಿ: ತಡರಾತ್ರಿ ಕೆಎಸ್ ಆರ್ ಟಿಸಿ ಬಸ್- ಕಾರಿನ ನಡುವೆ ಅಪಘಾತ, ಕಾರು ಜಖಂ

537

ನ್ಯೂಸ್ ನಾಟೌಟ್: ತಡರಾತ್ರಿ ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ದೇವರಕೊಲ್ಲಿ ಬಳಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಬಸ್ ನಲ್ಲಿದ್ದ ಯಾವೊಬ್ಬ ಪ್ರಯಾಣಿಕರಿಗೂ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

See also  ಕಲ್ಲುಗುಂಡಿ: ಕಡಪಾಲದ ಬಳಿ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಟಿ ಆನೆ ಪ್ರತ್ಯಕ್ಷ..! ಹೆದರಿ ಬೆಂಡಾದ ವಾಹನ ಸವಾರರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget