Latestಕೊಡಗು

ದೇವರಕೊಲ್ಲಿ: ನಿಯಂತ್ರಣ ತಪ್ಪಿ ಕಾರು ಅಪಘಾತ, ಕಾರು ಒಳಗಡೆ ಇತ್ತು ಗಾಂಜಾ ಪ್ಯಾಕೇಟ್ ಗಳು..! …!

4.2k

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ದೇವರಕೊಲ್ಲಿ ಬಳಿ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಕಾರಿನ ಒಳಗಡೆ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದೆ ಎನ್ನಲಾಗಿದೆ.

ಕೇರಳ ಮೂಲದ‌ ಮೂವರು ಯುವಕರು ಕಾರಿನಲ್ಲಿದ್ದರು ಎನ್ನಲಾಗುತ್ತಿದೆ. ಸ್ಥಳಕ್ಕೆ ಕೊಡಗು ಗ್ರಾಮಾಂತರ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. 

See also  ಸುಳ್ಯ: ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಪರಿಸರ ಜಾಗೃತಿ ಯಾನ ಪರಿಸರ ಗೀತೆ ಗಾಯನ, ಪ್ರಬಂಧ ಸ್ಪರ್ಧೆ, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದಿಂದ ಕಾರ್ಯಕ್ರಮ ಆಯೋಜನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget