ಕರಾವಳಿ

ಧರ್ಮಸ್ಥಳ : ಸ್ಕೂಟಿ -ಟಿಪ್ಪರ್ ನಡುವೆ ಅಪಘಾತ,ನಜ್ಜುಗುಜ್ಜಾದ ಸ್ಕೂಟರ್

ನ್ಯೂಸ್ ನಾಟೌಟ್ :ಸ್ಕೂಟರ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಸ್ಟೂಟಿ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಲ್ಲಿ ಮುಂಡ್ರಪ್ಪಾಡಿ ಯಲ್ಲಿ ಸಂಭವಿಸಿದೆ. ಧರ್ಮಸ್ಥಳದಿಂದ ಮುಂಡ್ರಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಮತ್ತು ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಸುಧಾಕರ್ ಗುಡಿಗಾರ್ ರವರ ಕಾಲಿಗೆ ಪೆಟ್ಟಾಗಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Related posts

ಇಂದಿನಿಂದ(ಆ.1) ಎಲ್.​ಪಿ.ಜಿ ಸಿಲಿಂಡರ್ ಬೆಲೆ ಏರಿಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ಮಂಗಳೂರು:ಪಾಝಿಲ್ ಸಹೋದರನ ಮೇಲೆ ಹಲ್ಲೆ ಪ್ರಕರಣ,ದೂರು-ಪ್ರತಿದೂರು ದಾಖಲು

ಕೆಲವೇ ನಿಮಿಷಗಳಲ್ಲಿ ನಾಮಪತ್ರ ಸಲ್ಲಿಸಲಿರುವ ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್,ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿ