ಕ್ರೈಂಬೆಂಗಳೂರುವೈರಲ್ ನ್ಯೂಸ್

ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..! ‘ಮಠ’ ಸಿನಿಮಾ ಖ್ಯಾತಿಯ ಡೈರೆಕ್ಟರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

178

ನ್ಯೂಸ್ ನಾಟೌಟ್ : ಫ್ಯಾನ್ ಗೆ ನೇಣು ಬಿಗಿದುಕೊಂಡು ಖ್ಯಾತ ನಿರ್ದೇಶಕ ಗುರುಪ್ರಸಾದ್ ಸಾವನ್ನಪ್ಪಿದ ಘಟನೆ ಇಂದು(ನ.3) ಬೆಂಗಳೂರಿನ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಸಾಲಗಾರರ ಕಿರಿಕಿರಿಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಪಾರ್ಟ್ ಮೆಂಟ್ ನಲ್ಲೇ ಕಳೆದ 8 ತಿಂಗಳಿನಿಂದ ವಾಸವಿದ್ದರು ಎನ್ನಲಾಗಿದೆ. ಮಾದನಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿಗೆ 28 ಲಕ್ಷ ದೀಪ ಬೆಳಗಿಸಲು ಸರ್ಕಾರದ ಸಿದ್ಧತೆ, 30,000 ಕ್ಕೂ ಹೆಚ್ಚು ಸ್ವಯಂಸೇವಕರು ಮತ್ತು 2,000 ಕ್ಕೂ ಹೆಚ್ಚು ಮೇಲ್ವಿಚಾರಕರಿಂದ ವಿಶ್ವ ದಾಖಲೆಗೆ ತಯಾರಿ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget