ದೇಶ-ಪ್ರಪಂಚದೇಶ-ವಿದೇಶರಾಜ್ಯ

ಕುಟುಂಬ ಸಮೇತರಾಗಿ ಮಹಾ ಕುಂಭಮೇಳಕ್ಕೆ ತೆರಳಿದ ಡಿಕೆಶಿ, ಮುಂಜಾನೆ ಪ್ರಯಾಗ್‌ ರಾಜ್‌ ಕಡೆ ಪ್ರಯಾಣ

ನ್ಯೂಸ್ ನಾಟೌಟ್: ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ (Maha Kumbh Mela) ಇಂದು(ಫೆ.9) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕುಟುಂಬ ಸಮೇತರಾಗಿ ತೆರಳಿದ್ದಾರೆ.

ಮುಂಜಾನೆ 5:30ಕ್ಕೆ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ಗೆ ಕುಟುಂಬದೊಂದಿಗೆ ಡಿಕೆಶಿ ತೆರಳಿದ್ದಾರೆ. ಕುಂಭಮೇಳಕ್ಕೆ ಹೋಗುವ ಮುನ್ನ ಸದಾಶಿವ ನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಧರ್ಮದ ನಂಬಿಕೆಯಿಂದ ಇವತ್ತು ಕುಂಭಮೇಳಕ್ಕೆ ಹೋಗುತ್ತಿದ್ದೇನೆ ಎಂದರು.

ಕರ್ನಾಟಕದಲ್ಲಿ ಡಿಸಿ, ಎಸ್ಪಿ ಸೇರಿ ಮೈಸೂರಿನವರು ಬಂದಿದ್ದರು. ಸ್ವಾಮಿಗಳ ಜೊತೆ ಎಲ್ಲಾ ಮಾತನಾಡಿದ್ದೇವೆ. ಅವರು ಎಲ್ಲಾ ಬರುತ್ತಿದ್ದಾರೆ. ನಮ್ಮ ಕರ್ನಾಟದ ಕಾವೇರಿ ಕುಂಭಮೇಳದಲ್ಲಿಯೂ ಕೂಡ ಭಾಗಿಯಾಗುತ್ತೇನೆ ಎಂದು ತಿಳಿಸಿದರು.

Related posts

ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದರೂ CET ಪರೀಕ್ಷೆಯಲ್ಲಿ ಬಹುಭಾಷಾ ನಟಿ ಪಾಸ್!,PHD ಕಂಪ್ಲೀಟ್ ಆದ್ರೆ ಡಾಕ್ಟರ್ ಆಗಲಿದ್ದಾರೆ ಪವಿತ್ರಾ ಲೋಕೇಶ್!

ಹಿಂದೂಗಳಿಗೆ ದೇಗುಲ ನಿರ್ಮಾಣಕ್ಕೆ ಮುಸ್ಲಿಮರಿಂದ ಭೂದಾನ..! ದೇಗುಲದ ಶಂಕು ಸ್ಥಾಪನೆಯ ಅನ್ನ ಪ್ರಸಾದ ಸವಿದ ಮುಸ್ಲಿಮರು

‘ಬಡವರಿಗೆ ವಿಸ್ಕಿ, ಬಿಯರ್ ನೀಡ್ತೇನೆ’ ಎಂದು ಆಫರ್ ಕೊಟ್ಟ ಪಕ್ಷೇತರ ಅಭ್ಯರ್ಥಿ..! ಯಾರು ಆ ಅಭ್ಯರ್ಥಿ..?