ಕರಾವಳಿದೈವಾರಾಧನೆಮಂಗಳೂರುಸುಳ್ಯ

ದೊಡ್ಡಡ್ಕ: ಸ್ವಾಮಿ ಕೊರಗಜ್ಜನ ದೈವ ಸನ್ನಿಧಿಯಲ್ಲಿ ಅಗೆಲು ಸೇವೆ, 16 ಅಗೆಲಿನ ಸೇವೆ ಕೊಟ್ಟು ಅಜ್ಜನ ಪಾದಕ್ಕೆರಗಿದ ಭಕ್ತರು

ನ್ಯೂಸ್ ನಾಟೌಟ್: ಪವಾಡ ಕ್ಷೇತ್ರ ದೊಡ್ಡಡ್ಕದಲ್ಲಿ ಸ್ವಾಮಿ ಕೊರಗಜ್ಜನ ಸನ್ನಿಧಿಯಲ್ಲಿ ಇತ್ತೀಚೆಗೆ ಅಗೆಲು ಸೇವೆ ಕಾರ್ಯಕ್ರಮ ನಡೆಯಿತು. ನೂರಾರು ಮಂದಿ ಭಕ್ತರು ದೈವ ಕಾರ್ಯದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಒಟ್ಟು 16 ಅಗೆಲಿನ ಸೇವೆ ನಡೆಯಿತು. ದೂರದ ಊರುಗಳಿಂದಲೂ ಭಕ್ತರು ಸನ್ನಿಧಿಗೆ ಆಗಮಿಸಿದ್ದರು. ಅಜ್ಜನ ಕೃಪೆಗೆ ಪಾತ್ರರಾದರು. ಆಡಳಿತ ಮಂಡಳಿ ಮೊಕ್ತೇಸರರಾಗಿರುವ ಜಿ.ಕೆ. ಚಂದ್ರಶೇಖರ್ ದೈವ ಕಾರ್ಯವನ್ನು ನಡೆಸಿಕೊಟ್ಟರು. ಇದೇ ವೇಳೆ ಆಡಳಿತ ಮಂಡಳಿ ಪದಾಧಿಕಾರಿಗಳು, ದೈವದ ಪೂಜಾರಿ, ಭಕ್ತರು ಹಾಜರಿದ್ದರು.

Related posts

ಮಂಗಳೂರು: ಬೀದಿ ನಾಯಿಗಳ ಆಶ್ರಯದಾತೆ ರಜನಿ ಶೆಟ್ಟಿ ಮೇಲೆ ಹಲ್ಲೆ, ರಕ್ತ ಬರುವಂತೆ ಹಲ್ಲೆ ಮಾಡಿದ ನೆರೆಮನೆಯ ಮಹಿಳೆ

ತುಳುನಾಡ ಕಾರಣಿಕ ಕ್ಷೇತ್ರ ಪಣೋಲಿಬೈಲಿನಲ್ಲಿ 23 ಸಾವಿರ ಕೋಲ ಸೇವೆಗಳು ಬುಕ್ಕಿಂಗ್‌..! ಹರಕೆ ಪೂರ್ಣಗೊಳ್ಳಲು 35 ವರ್ಷಗಳು ಬೇಕಾ..?

ಮಂಗಳೂರು: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಮಾಜಿ ಮೇಯರ್ ಕವಿತಾ ಸನಿಲ್, ಇಲ್ಲಿದೆ ಸಂಪೂರ್ಣ ಮಾಹಿತಿ