ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಚುನಾವಣೆಯ ಬಳಿಕ ವಿಜಯೋತ್ಸವದ ವೇಳೆ ಅಗ್ನಿ ಅವಘಡ..! ನೂತನ ಶಾಸಕನಿಗೆ ಗಾಯ, ಇಲ್ಲಿದೆ ವಿಡಿಯೋ

163

ನ್ಯೂಸ್‌ ನಾಟೌಟ್‌: ನೂತನ ಶಾಸಕನ ವಿಜಯೋತ್ಸವ ಸಂದರ್ಭದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಮಹಗಾಂವ್ ಪಟ್ಟಣದಲ್ಲಿ ಕಳೆದ ರಾತ್ರಿ(ನ.24) ನಡೆದಿದೆ.

ಚಂದಗಡ ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಬಂಡಾಯ ಅಭ್ಯರ್ಥಿ ಶಿವಾಜಿ ಪಾಟೀಲ್‌ ಗೆ ಅಭಿಮಾನಿಗಳು ಆರತಿ ಮಾಡುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲವನ್ನು (ಕೆಂಪು ಬಣ್ಣದ ಪುಡಿ) ಆರತಿ ಮೇಲೆ ಸುರಿಯಲಾಗಿದೆ. ಈ ವೇಳೆ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಅವಘಡದಲ್ಲಿ ನೂತನ ಶಾಸಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

https://twitter.com/ndtvindia/status/1860536793046933707

ಬೆಂಕಿ ಹೊತ್ತಿಕೊಳ್ಳುತ್ತಲೇ ಜನ ಅಲ್ಲಿಂದ ಓಡಿದ್ದಾರೆ. ಅಲ್ಲದೇ ಬೆಂಕಿ ಸಹ ಕೂಡಲೇ ನಿಯಂತ್ರಣಕ್ಕೆ ಬಂದಿದ್ದರಿಂದ ಭಾರೀ ಅವಘಡ ತಪ್ಪಿದಂತಾಗಿದೆ ಎಂದು ವರದಿ ತಿಳಿಸಿದೆ.

Click

https://newsnotout.com/2024/11/kannada-news-lovers-issue-viral-news-bengaluru/
https://newsnotout.com/2024/11/10-kannada-news-vijayapura-baby-human-trafficing-viral-news/
See also  ಡ್ಯೂಟಿ ಬದಲಿಸಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆಯ ನಾಟಕವಾಡಿದ ಪೋಲಿಸ್ ಪೇದೆ..! ಈ ಬಗ್ಗೆ ವೈದ್ಯರು ಹೇಳಿದ್ದೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget